ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೆ ನಿಲ್ಲಿಸಬೇಕಾಗುವ ಪರಿಸ್ಥಿತಿಗಳು ಎದುರಾಗುತ್ತದೆ. ಇಂತಹ ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಅಧಿಕಾರಣ ಇಲಾಖೆಯ ಮುಖ್ಯ ಕಾರ್ಯಕ್ರಮಗಳ ಅಡಿಯಲ್ಲಿ ಪಿಎಂ ಯಶಸ್ವಿನಿ ವಿದ್ಯಾರ್ಥಿವೇತನ ಯೋಜನೆಯನ್ನು 2021 ರಲ್ಲಿ ಪ್ರಾರಂಭಿಸಲಾಗಿದ್ದು.
ಈ ಯೋಜನೆಯು 9ನೇ ತರಗತಿಯಿಂದ ಡಿಗ್ರಿವರೆಗಿನ ಶಾಲಾ-ಕಾಲೇಜು ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದ್ದು, ಪ್ರತಿ ವರ್ಷ ರೂ3,000ಕೋಟಿ ಬಜೆಟ್ ನೊಂದಿಗೆ 1ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪುತ್ತದೆ. ಕಳೆದ 4 ವರ್ಷಗಳಲ್ಲಿ ಈ ನೆರವು 2ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪಿದ್ದು, ಅವರಲ್ಲಿ 70% ಗ್ರಾಮೀಣ ಪ್ರದೇಶದವರು ಸೇರಿದ್ದಾರೆ. ಈ ಯೋಜನೆಯು ಕೇವಲ ಹಣಕಾಸು ಸಹಾಯಕ್ಕೆ ಮಾತ್ರವಾಗಿಲ್ಲ ಬದಲಾಗಿ ಡಿಜಿಟಲ್ ಶಿಕ್ಷಣ ಮತ್ತು ಹಾಸ್ಟೆಲ್ ವೆಚ್ಚಕ್ಕೂ ಬೆಂಬಲ ನೀಡಲಾಗುತ್ತದೆ.
ಈ ಹಿಂದೆ ಈ ಸೌಲಭ್ಯವನ್ನು ಪಡೆಯಲು ಪರೀಕ್ಷೆಗಳನ್ನು ಬರೆಯಬೇಕಿತ್ತು. ಆದರೆ ಈ ವರ್ಷದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಯಾರಿಗೆಲ್ಲಾ ಈ ಸೌಲಭ್ಯ ಪಡೆಯಬಹುದು:
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…