Advertisement
ಸುದ್ದಿಗಳು

ಪಿಎಂ ಯಶಸ್ವಿನಿ ಯೋಜನೆ | ಪರೀಕ್ಷೆ ಇಲ್ಲದೆ ಉಚಿತ ಲ್ಯಾಪ್ ಟಾಪ್ ಹಾಗೂ 3 ಲಕ್ಷ ನೆರವು

Share

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೆ ನಿಲ್ಲಿಸಬೇಕಾಗುವ ಪರಿಸ್ಥಿತಿಗಳು ಎದುರಾಗುತ್ತದೆ. ಇಂತಹ ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಅಧಿಕಾರಣ ಇಲಾಖೆಯ ಮುಖ್ಯ ಕಾರ್ಯಕ್ರಮಗಳ ಅಡಿಯಲ್ಲಿ ಪಿಎಂ ಯಶಸ್ವಿನಿ ವಿದ್ಯಾರ್ಥಿವೇತನ ಯೋಜನೆಯನ್ನು 2021 ರಲ್ಲಿ ಪ್ರಾರಂಭಿಸಲಾಗಿದ್ದು.

ಈ ಯೋಜನೆಯು 9ನೇ ತರಗತಿಯಿಂದ ಡಿಗ್ರಿವರೆಗಿನ ಶಾಲಾ-ಕಾಲೇಜು ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದ್ದು, ಪ್ರತಿ ವರ್ಷ ರೂ3,000ಕೋಟಿ ಬಜೆಟ್ ನೊಂದಿಗೆ 1ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪುತ್ತದೆ. ಕಳೆದ 4 ವರ್ಷಗಳಲ್ಲಿ ಈ ನೆರವು 2ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪಿದ್ದು, ಅವರಲ್ಲಿ 70% ಗ್ರಾಮೀಣ ಪ್ರದೇಶದವರು ಸೇರಿದ್ದಾರೆ. ಈ ಯೋಜನೆಯು ಕೇವಲ ಹಣಕಾಸು ಸಹಾಯಕ್ಕೆ ಮಾತ್ರವಾಗಿಲ್ಲ ಬದಲಾಗಿ ಡಿಜಿಟಲ್ ಶಿಕ್ಷಣ ಮತ್ತು ಹಾಸ್ಟೆಲ್ ವೆಚ್ಚಕ್ಕೂ ಬೆಂಬಲ ನೀಡಲಾಗುತ್ತದೆ.

ಈ ಹಿಂದೆ ಈ ಸೌಲಭ್ಯವನ್ನು ಪಡೆಯಲು ಪರೀಕ್ಷೆಗಳನ್ನು ಬರೆಯಬೇಕಿತ್ತು. ಆದರೆ ಈ ವರ್ಷದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಯಾರಿಗೆಲ್ಲಾ ಈ ಸೌಲಭ್ಯ ಪಡೆಯಬಹುದು:

  • ವರ್ಗ: OB̧C EBC ಅಥವಾ DNT ಅಂದರೆ ಅಲೆಮಾರಿ ಸಮುದಾಯದವರಿಗೆ
  • ಆದಾಯ: ತಂದೆ-ತಾಯಿ ವಾರ್ಷಿಕ ಆದಾಯ ರೂ 2.5 ಲಕ್ಷದ ಒಳಗಿರಬೇಕು.
  • ತರಗತಿ: ಪ್ರಸ್ತುತ 9 ನೇ ಅಥವಾ11ನೇ ತರಗತಿಯಲ್ಲಿ ಓದುತ್ತಿರಬೇಕು. ಮಾತ್ರವಲ್ಲ, ಸರ್ಕಾರಿ ಶಾಲೆಯಲ್ಲಿ ಓದಬೇಕು.
  • ಅರ್ಜಿ ಸಲ್ಲಿಸುವ ವಿಧಾನ: ವೆಬ್‌ ಸೈಟ್‌ ನಲ್ಲಿ Apply for schoolrship ನಲ್ಲಿ PM YASASVI ಆಯ್ಕೆ ಮಾಡಿ ನಿಮ್ಮ ಜಾತಿ ಪ್ರಮಾಣ ಪತ್ರ, ಆದಾಯ ಪತ್ರ, ಮಾರ್ಕ್ಸ್ ಕಾರ್ಡ್ ಆಪ್ಲೋಡ್ ಮಾಡಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

20 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

21 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago