ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೆ ನಿಲ್ಲಿಸಬೇಕಾಗುವ ಪರಿಸ್ಥಿತಿಗಳು ಎದುರಾಗುತ್ತದೆ. ಇಂತಹ ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಅಧಿಕಾರಣ ಇಲಾಖೆಯ ಮುಖ್ಯ ಕಾರ್ಯಕ್ರಮಗಳ ಅಡಿಯಲ್ಲಿ ಪಿಎಂ ಯಶಸ್ವಿನಿ ವಿದ್ಯಾರ್ಥಿವೇತನ ಯೋಜನೆಯನ್ನು 2021 ರಲ್ಲಿ ಪ್ರಾರಂಭಿಸಲಾಗಿದ್ದು.
ಈ ಯೋಜನೆಯು 9ನೇ ತರಗತಿಯಿಂದ ಡಿಗ್ರಿವರೆಗಿನ ಶಾಲಾ-ಕಾಲೇಜು ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದ್ದು, ಪ್ರತಿ ವರ್ಷ ರೂ3,000ಕೋಟಿ ಬಜೆಟ್ ನೊಂದಿಗೆ 1ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪುತ್ತದೆ. ಕಳೆದ 4 ವರ್ಷಗಳಲ್ಲಿ ಈ ನೆರವು 2ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪಿದ್ದು, ಅವರಲ್ಲಿ 70% ಗ್ರಾಮೀಣ ಪ್ರದೇಶದವರು ಸೇರಿದ್ದಾರೆ. ಈ ಯೋಜನೆಯು ಕೇವಲ ಹಣಕಾಸು ಸಹಾಯಕ್ಕೆ ಮಾತ್ರವಾಗಿಲ್ಲ ಬದಲಾಗಿ ಡಿಜಿಟಲ್ ಶಿಕ್ಷಣ ಮತ್ತು ಹಾಸ್ಟೆಲ್ ವೆಚ್ಚಕ್ಕೂ ಬೆಂಬಲ ನೀಡಲಾಗುತ್ತದೆ.
ಈ ಹಿಂದೆ ಈ ಸೌಲಭ್ಯವನ್ನು ಪಡೆಯಲು ಪರೀಕ್ಷೆಗಳನ್ನು ಬರೆಯಬೇಕಿತ್ತು. ಆದರೆ ಈ ವರ್ಷದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಯಾರಿಗೆಲ್ಲಾ ಈ ಸೌಲಭ್ಯ ಪಡೆಯಬಹುದು:
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…