ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೆ ನಿಲ್ಲಿಸಬೇಕಾಗುವ ಪರಿಸ್ಥಿತಿಗಳು ಎದುರಾಗುತ್ತದೆ. ಇಂತಹ ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಅಧಿಕಾರಣ ಇಲಾಖೆಯ ಮುಖ್ಯ ಕಾರ್ಯಕ್ರಮಗಳ ಅಡಿಯಲ್ಲಿ ಪಿಎಂ ಯಶಸ್ವಿನಿ ವಿದ್ಯಾರ್ಥಿವೇತನ ಯೋಜನೆಯನ್ನು 2021 ರಲ್ಲಿ ಪ್ರಾರಂಭಿಸಲಾಗಿದ್ದು.
ಈ ಯೋಜನೆಯು 9ನೇ ತರಗತಿಯಿಂದ ಡಿಗ್ರಿವರೆಗಿನ ಶಾಲಾ-ಕಾಲೇಜು ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದ್ದು, ಪ್ರತಿ ವರ್ಷ ರೂ3,000ಕೋಟಿ ಬಜೆಟ್ ನೊಂದಿಗೆ 1ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪುತ್ತದೆ. ಕಳೆದ 4 ವರ್ಷಗಳಲ್ಲಿ ಈ ನೆರವು 2ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪಿದ್ದು, ಅವರಲ್ಲಿ 70% ಗ್ರಾಮೀಣ ಪ್ರದೇಶದವರು ಸೇರಿದ್ದಾರೆ. ಈ ಯೋಜನೆಯು ಕೇವಲ ಹಣಕಾಸು ಸಹಾಯಕ್ಕೆ ಮಾತ್ರವಾಗಿಲ್ಲ ಬದಲಾಗಿ ಡಿಜಿಟಲ್ ಶಿಕ್ಷಣ ಮತ್ತು ಹಾಸ್ಟೆಲ್ ವೆಚ್ಚಕ್ಕೂ ಬೆಂಬಲ ನೀಡಲಾಗುತ್ತದೆ.
ಈ ಹಿಂದೆ ಈ ಸೌಲಭ್ಯವನ್ನು ಪಡೆಯಲು ಪರೀಕ್ಷೆಗಳನ್ನು ಬರೆಯಬೇಕಿತ್ತು. ಆದರೆ ಈ ವರ್ಷದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಯಾರಿಗೆಲ್ಲಾ ಈ ಸೌಲಭ್ಯ ಪಡೆಯಬಹುದು:
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…