ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆ | ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿ ಅನುಷ್ಠಾನ

November 9, 2024
7:33 AM

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು, ಬೀದಿ ಬದಿಯ ವ್ಯಾಪಾರಿಗಳಿಗೆ ವರದಾನವಾಗಿದೆ ಎಂದು ಯಾದಗಿರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ ಹೇಳಿದ್ದಾರೆ.

Advertisement

ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಸಹಕಾರಿಯಾಗಿದೆ. ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು ಹಣ್ಣು, ತರಕಾರಿ, ಸೊಪ್ಪು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬಿಯಾಗುವತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂದರು.  ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ 4929 ಮಂದಿ ಪಿಎಂ ಸ್ವನಿಧಿ ಯೋಜನೆಯಡಿ ಕಿರು ಸಾಲ ಪಡೆದಿದ್ದು, ಬಹುತೇಕರು ಮೊದಲ ಹಾಗೂ ಎರಡನೇ ಮತ್ತು ಮೂರನೇ ಹಂತದಲ್ಲಿ ಪಡೆದ ಸಾಲವನ್ನು ಮರು ಪಾವತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ಸಾಲ ಸೌಲಭ್ಯವನ್ನು ಪಡೆದು ಹಾಲು, ಪತ್ರಿಕೆ ಸೇರಿದಂತೆ ವಿವಿಧ ಸ್ವ-ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-07-2025 | ದಿಢೀರನೆ ಬದಲಾಯ್ತು ಹವಾಮಾನ | ಹೇಗಿರಬಹುದು ಹವಾಮಾನ..? | ಕರಾವಳಿ ಭಾಗದಲ್ಲಿ ಮಳೆ ಜಾಸ್ತಿ ಇರಬಹುದು ಏಕೆ..?
July 7, 2025
1:58 PM
by: ಸಾಯಿಶೇಖರ್ ಕರಿಕಳ
ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮ
July 7, 2025
11:01 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ ಹಾಲಿನ ಸಂಗ್ರಹ 10 ಲಕ್ಷಕ್ಕೆ ಏರಿಸುವ ಗುರಿ
July 7, 2025
10:58 AM
by: The Rural Mirror ಸುದ್ದಿಜಾಲ
ಶುಕ್ರವಾರ ಈ ಪರಿಹಾರ ಮಾಡಿ ಸಾಕು, ಹಣದ ಸಮಸ್ಯೆ ಮಾಯವಾಗುತ್ತೆ
July 7, 2025
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group