ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಯಾದಗಿರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು, ಬೀದಿ ಬದಿಯ ವ್ಯಾಪಾರಿಗಳಿಗೆ ವರದಾನವಾಗಿದೆ ಎಂದು ಯಾದಗಿರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೊಟೆಪ್ಪಗೋಳ ಹೇಳಿದ್ದಾರೆ.
ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ ಸಹಕಾರಿಯಾಗಿದೆ. ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು ಹಣ್ಣು, ತರಕಾರಿ, ಸೊಪ್ಪು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬಿಯಾಗುವತ್ತ ಹೆಜ್ಜೆ ಹಾಕುತ್ತಿದ್ದಾರೆ ಎಂದರು. ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ 4929 ಮಂದಿ ಪಿಎಂ ಸ್ವನಿಧಿ ಯೋಜನೆಯಡಿ ಕಿರು ಸಾಲ ಪಡೆದಿದ್ದು, ಬಹುತೇಕರು ಮೊದಲ ಹಾಗೂ ಎರಡನೇ ಮತ್ತು ಮೂರನೇ ಹಂತದಲ್ಲಿ ಪಡೆದ ಸಾಲವನ್ನು ಮರು ಪಾವತಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ಸಾಲ ಸೌಲಭ್ಯವನ್ನು ಪಡೆದು ಹಾಲು, ಪತ್ರಿಕೆ ಸೇರಿದಂತೆ ವಿವಿಧ ಸ್ವ-ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…