ಹೇಮಾವತಿ ನದಿ ನೀರಿಗೆ ವಿಷ ಸೇರ್ಪಡೆ : ಮೀನುಗಳ ಸಾವು

March 28, 2025
7:35 AM

ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ ವಿಷದ ಅಂಶ ಸೇರ್ಪಡೆಯಾಗಿದ್ದು ನೂರಾರು ಮೀನುಗಳು ಸಾವನಪ್ಪಿವೆ.   ನದಿಯ ದಡದಲ್ಲಿ ಸುಮಾರು 2 ಕಿಲೋ ಮೀಟರ್ ದೂರದವರೆಗೂ ಸಾವನಪ್ಪಿರುವ ಮೀನುಗಳು ತೇಲುತಿದ್ದು ಯಾರೋ ಕಿಡಿಗೇಡಿಗಳು ವಿಷದ ರಾಸಾಯನಿಕ ನದಿಗೆ ಹಾಕಿ ಮೀನುಗಳನ್ನು ಸಾವನ್ನಪ್ಪಿರುವ ಸಾಧ್ಯತೆ ಇರಬಹುದು ಎಂದು ಸ್ಥಳಿಯರು ತಿಳಿಸಿದ್ದಾರೆ. ಅಲ್ಲದೇ ನದಿ ನೀರು ಹರಿದು ಹಾಸನ ಜಿಲ್ಲೆ ಗೊರೂರು ಜಲಾಶಯ ಸೇರುತ್ತದೆ ನಡುವೆ ಸಾಕಷ್ಟು ಜನರು ನೀರನ್ನು ಬಳಸುತ್ತಾರೆ. ಜಲಚರಗಳಿಗೂ ತೊಂದರೆಯಾಗುತ್ತದೆ ಸಂಬಂದಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಣಕಲ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೀನು ಹಿಡಿಯಲು ಅಡಿಕೆಗೆ ಬಳಸಲು ಮೈಲುತುತ್ತವನ್ನು ನದಿಯಲ್ಲಿ ಮಿಶ್ರಣ ಮಾಡಿರುವ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಮಲೆನಾಡಿಗರ  ಜೀವನದಿಯಾಗಿರುವ ಹೇಮಾವತಿ ನದಿಯ ನೀರು ಕಲುಷಿತಗೊಳ್ಳುತ್ತಿದೆ. ಕುಡಿಯಲು ಕೂಡ ಇದೆ ನೀರನ್ನು ಉಪಯೋಗಿಸುವುದರಿಂದ ಎಚ್ಚರಿಕೆ ಅಗತ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 19, 2026
3:00 PM
by: ಸಾಯಿಶೇಖರ್ ಕರಿಕಳ
“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror