MIRROR FOCUS

ಹೇಮಾವತಿ ನದಿ ನೀರಿಗೆ ವಿಷ ಸೇರ್ಪಡೆ : ಮೀನುಗಳ ಸಾವು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ ವಿಷದ ಅಂಶ ಸೇರ್ಪಡೆಯಾಗಿದ್ದು ನೂರಾರು ಮೀನುಗಳು ಸಾವನಪ್ಪಿವೆ.   ನದಿಯ ದಡದಲ್ಲಿ ಸುಮಾರು 2 ಕಿಲೋ ಮೀಟರ್ ದೂರದವರೆಗೂ ಸಾವನಪ್ಪಿರುವ ಮೀನುಗಳು ತೇಲುತಿದ್ದು ಯಾರೋ ಕಿಡಿಗೇಡಿಗಳು ವಿಷದ ರಾಸಾಯನಿಕ ನದಿಗೆ ಹಾಕಿ ಮೀನುಗಳನ್ನು ಸಾವನ್ನಪ್ಪಿರುವ ಸಾಧ್ಯತೆ ಇರಬಹುದು ಎಂದು ಸ್ಥಳಿಯರು ತಿಳಿಸಿದ್ದಾರೆ. ಅಲ್ಲದೇ ನದಿ ನೀರು ಹರಿದು ಹಾಸನ ಜಿಲ್ಲೆ ಗೊರೂರು ಜಲಾಶಯ ಸೇರುತ್ತದೆ ನಡುವೆ ಸಾಕಷ್ಟು ಜನರು ನೀರನ್ನು ಬಳಸುತ್ತಾರೆ. ಜಲಚರಗಳಿಗೂ ತೊಂದರೆಯಾಗುತ್ತದೆ ಸಂಬಂದಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಣಕಲ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Advertisement

ಮೀನು ಹಿಡಿಯಲು ಅಡಿಕೆಗೆ ಬಳಸಲು ಮೈಲುತುತ್ತವನ್ನು ನದಿಯಲ್ಲಿ ಮಿಶ್ರಣ ಮಾಡಿರುವ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಮಲೆನಾಡಿಗರ  ಜೀವನದಿಯಾಗಿರುವ ಹೇಮಾವತಿ ನದಿಯ ನೀರು ಕಲುಷಿತಗೊಳ್ಳುತ್ತಿದೆ. ಕುಡಿಯಲು ಕೂಡ ಇದೆ ನೀರನ್ನು ಉಪಯೋಗಿಸುವುದರಿಂದ ಎಚ್ಚರಿಕೆ ಅಗತ್ಯವಿದೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |

ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…

49 minutes ago

ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |

ಪರಿಸರದ ಮೇಲೆ ಮೈಕ್ರೋಪ್ಲಾಸ್ಟಿಕ್‌ಗಳ ಪರಿಣಾಮವನ್ನು ತಗ್ಗಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಸಂಶೋಧನೆಗಳು ಹೇಳುತ್ತವೆ.…

5 hours ago

ಪಪ್ಪಾಯಿ ಕೃಷಿ ಕಲಿಸಿದ ಪಾಠ

https://www.youtube.com/watch?v=GSG6_RAqSJ0&t=70s

13 hours ago

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ

ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…

13 hours ago

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |

ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…

15 hours ago