ವಿದ್ಯಾಮಾತಾ ಅಕಾಡೆಮಿಯಲ್ಲಿ ಕೆ.ಪಿ.ಎಸ್.ಸಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳ ತರಬೇತಿ ಪ್ರಾರಂಭಗೊಳ್ಳಲಿದೆ.
ಕೆ.ಪಿ.ಎಸ್.ಸಿ ನೇಮಕಾತಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಯ ಪರೀಕ್ಷೆಯು ದಿನಾಂಕ ನ.4 ಮತ್ತು ನ. 05 ರಂದು ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ಲಿಖಿತ ಪರೀಕ್ಷೆಯು ನ. 19 ರಂದು ನಡೆಯಲಿದ್ದು,ಈ ಎರಡೂ ನೇಮಕಾತಿ ಪರೀಕ್ಷೆಯ ತರಬೇತಿ ತರಗತಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ನಡೆಯಲಿದೆ, ಪ್ರಸಕ್ತ ತರಬೇತಿಯಲ್ಲಿರುವ, ತರಬೇತಿ ಮುಗಿಸಿರುವ ಹಾಗೂ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಈ ತರಗತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಇಚ್ಚಿಸುವವವರು ಕಚೇರಿಯನ್ನು ಸಂಪರ್ಕಿಸಬಹುದು.
ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ ಮತ್ತು ತರಬೇತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
ಸಂಪರ್ಕ: 9148935808 / 96204 68869. ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
ಸಂಪರ್ಕ: 9448527606