Advertisement
ಮಾಹಿತಿ

ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳ ತರಬೇತಿ ಪ್ರಾರಂಭ

Share

ವಿದ್ಯಾಮಾತಾ ಅಕಾಡೆಮಿಯಲ್ಲಿ ಕೆ.ಪಿ.ಎಸ್.ಸಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳ ತರಬೇತಿ ಪ್ರಾರಂಭಗೊಳ್ಳಲಿದೆ.

Advertisement
Advertisement
Advertisement
Advertisement

ಕೆ.ಪಿ.ಎಸ್.ಸಿ ನೇಮಕಾತಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಯ ಪರೀಕ್ಷೆಯು ದಿನಾಂಕ ನ.4 ಮತ್ತು ನ. 05 ರಂದು ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ಲಿಖಿತ ಪರೀಕ್ಷೆಯು ನ. 19 ರಂದು ನಡೆಯಲಿದ್ದು,ಈ ಎರಡೂ ನೇಮಕಾತಿ ಪರೀಕ್ಷೆಯ ತರಬೇತಿ ತರಗತಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ನಡೆಯಲಿದೆ, ಪ್ರಸಕ್ತ ತರಬೇತಿಯಲ್ಲಿರುವ, ತರಬೇತಿ ಮುಗಿಸಿರುವ ಹಾಗೂ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಈ ತರಗತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಇಚ್ಚಿಸುವವವರು ಕಚೇರಿಯನ್ನು ಸಂಪರ್ಕಿಸಬಹುದು.

Advertisement

ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ ಮತ್ತು ತರಬೇತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಂಪರ್ಕಿಸಿ

ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
ಸಂಪರ್ಕ: 9148935808 / 96204 68869. ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
ಸಂಪರ್ಕ: 9448527606

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

17 hours ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

1 day ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

1 day ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

1 day ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago