ವಿದ್ಯಾಮಾತಾ ಅಕಾಡೆಮಿಯಲ್ಲಿ ಕೆ.ಪಿ.ಎಸ್.ಸಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳ ತರಬೇತಿ ಪ್ರಾರಂಭಗೊಳ್ಳಲಿದೆ.
ಕೆ.ಪಿ.ಎಸ್.ಸಿ ನೇಮಕಾತಿಯ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಯ ಪರೀಕ್ಷೆಯು ದಿನಾಂಕ ನ.4 ಮತ್ತು ನ. 05 ರಂದು ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ಲಿಖಿತ ಪರೀಕ್ಷೆಯು ನ. 19 ರಂದು ನಡೆಯಲಿದ್ದು,ಈ ಎರಡೂ ನೇಮಕಾತಿ ಪರೀಕ್ಷೆಯ ತರಬೇತಿ ತರಗತಿಗಳು ವಿದ್ಯಾಮಾತಾ ಅಕಾಡೆಮಿಯಲ್ಲಿ ನಡೆಯಲಿದೆ, ಪ್ರಸಕ್ತ ತರಬೇತಿಯಲ್ಲಿರುವ, ತರಬೇತಿ ಮುಗಿಸಿರುವ ಹಾಗೂ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಈ ತರಗತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಇಚ್ಚಿಸುವವವರು ಕಚೇರಿಯನ್ನು ಸಂಪರ್ಕಿಸಬಹುದು.
ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ ಮತ್ತು ತರಬೇತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
ಸಂಪರ್ಕ: 9148935808 / 96204 68869. ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
ಸಂಪರ್ಕ: 9448527606
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…