ವಿದ್ಯಾರ್ಥಿಯ ಅನುಮಾನಾಸ್ಪದ ತಿರುಗಾಟ | ಕೇಸು ದಾಖಲು

October 20, 2022
12:30 PM

ಸ್ನೇಹಿತೆಯನ್ನು ಭೇಟಿಯಾಗಲು ಬಂದಿದ್ದ ಕಾಲೇಜಿನ ವಿದ್ಯಾರ್ಥಿಯ ವಿರುದ್ಧ ವಿದ್ಯಾರ್ಥಿನಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪೊಲೀಸರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆಯೊಂದು ಪುತ್ತೂರು ಮುಕ್ವೆ ಸಮೀಪ ನಡೆದಿದೆ.

Advertisement

ಗೆಜ್ಜೆಗಿರಿ ಸಮೀಪದ ನಿವಾಸಿ ಕಾಲೇಜು ವಿದ್ಯಾರ್ಥಿ ತನ್ನ ಸಹಪಾಠಿ ಸ್ನೇಹಿತೆಯನ್ನು ಭೇಟಿಯಾಗಲೆಂದು ಮುಕ್ವೆಗೆ ಬಂದಿದ್ದನು. ಆತ ಬರುವ ಬಗ್ಗೆ ವಿದ್ಯಾರ್ಥಿನಿಗೆ ತಿಳಿದಿತ್ತು ಎಂದು ಹೇಳಲಾಗುತ್ತಿದೆಯಾದರೂ, ಆ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಆತನ ವರ್ತನೆಯನ್ನು ಕಂಡ ವಿದ್ಯಾರ್ಥಿನಿಯ ಮನೆಯವರಿಗೆ ಗೊಂದಲ ಉಂಟಾಗಿತ್ತು.ಹಲವು ಸಂಶಯಗಳಿದ್ದ ಕಾರಣ ಮನೆಯವರು ವಿದ್ಯಾರ್ಥಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ
ಏಪ್ರಿಲ್ 2 ಕೆಲವು ವಿಶೇಷ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿ
April 2, 2025
6:18 AM
by: ದ ರೂರಲ್ ಮಿರರ್.ಕಾಂ
ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group