Advertisement
ಸುದ್ದಿಗಳು

ಹರಿಹರಪಲ್ಲತ್ತಡ್ಕ | ತಲವಾರು ವದಂತಿ | ಪೊಲೀಸರ ಕಾರ್ಯಾಚರಣೆ | ಗ್ರಾಮೀಣ ಭಾಗದಲ್ಲಿ ವದಂತಿಗಳ ಕಾರುಬಾರು |

Share

ಹರಿಹರದಲ್ಲಿ ಶಂಕಿತ ವ್ಯಕ್ತಿಗಳಲ್ಲಿ ತಲವಾರು ವಂದತಿ ಸುಬ್ರಹ್ಮಣ್ಯ ಪೋಲಿಸರ ಮಿಂಚಿನ ಕಾರ್ಯಚರಣೆ ಮೂಲಕ ಸಾರ್ವಜನಿಕರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ.

ಸುಳ್ಯ ತಾಲೂಕಿನ ಹರಿಹರ ಗ್ರಾಮದ ಕಲ್ಲೇಮಠ ಎಂಬಲ್ಲಿ ರಾತ್ರಿ 8:30 ಸುಮಾರಿಗೆ ಕೇರಳ ನೊಂದವಾಣಿಯ ದ್ವಿಚಕ್ರ ವಾಹನದಲ್ಲಿ ಮೂವರು ಶಂಕಿತರು ತಲವಾರು ಹಿಡಿದುಕೊಂಡು ಓಡಿ ಹೋಗಿದ್ದರು ಎಂಬ ಮಾಹಿತಿಯನ್ನು ಸ್ಥಳೀಯರೊಬ್ಬರು ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ತಿಳಿಸಿದರು.ಈ ವಿಷಯ ತಿಳಿಯುತ್ತಿದ್ದಂತೆ ಜನ ಭಯಭೀತಗೊಂಡು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡಿತ್ತು.ವಿಚಾರ ತಿಳಿದ ತಕ್ಷಣ ಸುಬ್ರಹ್ಮಣ್ಯ ಠಾಣಾಧಿಕಾರಿ ಅವರು ಘಟನಾ ಸ್ಥಳಕ್ಕೆ ಬಂದು  ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಪತ್ತೆ ಹಚ್ಚಿ ವಿಚಾರಣೆ ನಡೆಸಿದರು.

Advertisement

ಇವರು ಕೇರಳ ಮೂಲದವರು ಆಗಿದ್ದು ಸ್ಥಳೀಯ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಇವರು ಮೀನು ಹಿಡಿಯಲು ತೆರಳುವ ವೇಳೆ ಉದ್ದವಾದ ಕತ್ತಿಯನ್ನು ಕೊಂಡುಹೋದ ಕಾರಣ ಈ ರೀತಿಯ ದೂರು ಬಂದಿದೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರು ದೂರು ನೀಡಿದ ಕೆಲವೇ ಸಮಯದಲ್ಲಿ ಘಟನಾ ಸ್ಥಳಕ್ಕೆ ತಕ್ಷಣ ಬಂದು ವಿಷಯನ್ನು ಬಗೆ ಹರಿಸಿದ ಸುಬ್ರಹ್ಮಣ್ಯ ಠಾಣಾಧಿಕಾರಿಯವರ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳಿಂದ ಕೊಲ್ಲಮೊಗ್ರ,ಹರಿಹದ ಭಾಗಗಳಲ್ಲಿ ನಡೆಯುವ ಕೆಲವೊಂದು ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ದಕ್ಷ ಹಾಗೂ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಅವರು ಕಾರ್ಯನಿರ್ವಹಿಸುವ ಬಗ್ಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago