ಸ್ನೇಹಿತೆಯನ್ನು ಭೇಟಿಯಾಗಲು ಬಂದಿದ್ದ ಕಾಲೇಜಿನ ವಿದ್ಯಾರ್ಥಿಯ ವಿರುದ್ಧ ವಿದ್ಯಾರ್ಥಿನಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪೊಲೀಸರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆಯೊಂದು ಪುತ್ತೂರು ಮುಕ್ವೆ ಸಮೀಪ ನಡೆದಿದೆ.
ಗೆಜ್ಜೆಗಿರಿ ಸಮೀಪದ ನಿವಾಸಿ ಕಾಲೇಜು ವಿದ್ಯಾರ್ಥಿ ತನ್ನ ಸಹಪಾಠಿ ಸ್ನೇಹಿತೆಯನ್ನು ಭೇಟಿಯಾಗಲೆಂದು ಮುಕ್ವೆಗೆ ಬಂದಿದ್ದನು. ಆತ ಬರುವ ಬಗ್ಗೆ ವಿದ್ಯಾರ್ಥಿನಿಗೆ ತಿಳಿದಿತ್ತು ಎಂದು ಹೇಳಲಾಗುತ್ತಿದೆಯಾದರೂ, ಆ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಆತನ ವರ್ತನೆಯನ್ನು ಕಂಡ ವಿದ್ಯಾರ್ಥಿನಿಯ ಮನೆಯವರಿಗೆ ಗೊಂದಲ ಉಂಟಾಗಿತ್ತು.ಹಲವು ಸಂಶಯಗಳಿದ್ದ ಕಾರಣ ಮನೆಯವರು ವಿದ್ಯಾರ್ಥಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…