ಸ್ನೇಹಿತೆಯನ್ನು ಭೇಟಿಯಾಗಲು ಬಂದಿದ್ದ ಕಾಲೇಜಿನ ವಿದ್ಯಾರ್ಥಿಯ ವಿರುದ್ಧ ವಿದ್ಯಾರ್ಥಿನಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪೊಲೀಸರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆಯೊಂದು ಪುತ್ತೂರು ಮುಕ್ವೆ ಸಮೀಪ ನಡೆದಿದೆ.
ಗೆಜ್ಜೆಗಿರಿ ಸಮೀಪದ ನಿವಾಸಿ ಕಾಲೇಜು ವಿದ್ಯಾರ್ಥಿ ತನ್ನ ಸಹಪಾಠಿ ಸ್ನೇಹಿತೆಯನ್ನು ಭೇಟಿಯಾಗಲೆಂದು ಮುಕ್ವೆಗೆ ಬಂದಿದ್ದನು. ಆತ ಬರುವ ಬಗ್ಗೆ ವಿದ್ಯಾರ್ಥಿನಿಗೆ ತಿಳಿದಿತ್ತು ಎಂದು ಹೇಳಲಾಗುತ್ತಿದೆಯಾದರೂ, ಆ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಆತನ ವರ್ತನೆಯನ್ನು ಕಂಡ ವಿದ್ಯಾರ್ಥಿನಿಯ ಮನೆಯವರಿಗೆ ಗೊಂದಲ ಉಂಟಾಗಿತ್ತು.ಹಲವು ಸಂಶಯಗಳಿದ್ದ ಕಾರಣ ಮನೆಯವರು ವಿದ್ಯಾರ್ಥಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದರು.
ಸೂಪರ್ ಟೈಫೂನ್ ಬಾವಿ ದುರ್ಬಲವಾಗಿದ್ದರೂ ಪೂರ್ವ ಚೀನಾದಲ್ಲಿ ಭಾರೀ ಮಳೆ, ಪ್ರವಾಹ ಹಾಗೂ…
ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…
ದಕ್ಷಿಣ ಸ್ಪೇನ್ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…
ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…
ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…