ಸ್ನೇಹಿತೆಯನ್ನು ಭೇಟಿಯಾಗಲು ಬಂದಿದ್ದ ಕಾಲೇಜಿನ ವಿದ್ಯಾರ್ಥಿಯ ವಿರುದ್ಧ ವಿದ್ಯಾರ್ಥಿನಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪೊಲೀಸರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆಯೊಂದು ಪುತ್ತೂರು ಮುಕ್ವೆ ಸಮೀಪ ನಡೆದಿದೆ.
ಗೆಜ್ಜೆಗಿರಿ ಸಮೀಪದ ನಿವಾಸಿ ಕಾಲೇಜು ವಿದ್ಯಾರ್ಥಿ ತನ್ನ ಸಹಪಾಠಿ ಸ್ನೇಹಿತೆಯನ್ನು ಭೇಟಿಯಾಗಲೆಂದು ಮುಕ್ವೆಗೆ ಬಂದಿದ್ದನು. ಆತ ಬರುವ ಬಗ್ಗೆ ವಿದ್ಯಾರ್ಥಿನಿಗೆ ತಿಳಿದಿತ್ತು ಎಂದು ಹೇಳಲಾಗುತ್ತಿದೆಯಾದರೂ, ಆ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಆತನ ವರ್ತನೆಯನ್ನು ಕಂಡ ವಿದ್ಯಾರ್ಥಿನಿಯ ಮನೆಯವರಿಗೆ ಗೊಂದಲ ಉಂಟಾಗಿತ್ತು.ಹಲವು ಸಂಶಯಗಳಿದ್ದ ಕಾರಣ ಮನೆಯವರು ವಿದ್ಯಾರ್ಥಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…