ಸ್ನೇಹಿತೆಯನ್ನು ಭೇಟಿಯಾಗಲು ಬಂದಿದ್ದ ಕಾಲೇಜಿನ ವಿದ್ಯಾರ್ಥಿಯ ವಿರುದ್ಧ ವಿದ್ಯಾರ್ಥಿನಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪೊಲೀಸರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆಯೊಂದು ಪುತ್ತೂರು ಮುಕ್ವೆ ಸಮೀಪ ನಡೆದಿದೆ.
ಗೆಜ್ಜೆಗಿರಿ ಸಮೀಪದ ನಿವಾಸಿ ಕಾಲೇಜು ವಿದ್ಯಾರ್ಥಿ ತನ್ನ ಸಹಪಾಠಿ ಸ್ನೇಹಿತೆಯನ್ನು ಭೇಟಿಯಾಗಲೆಂದು ಮುಕ್ವೆಗೆ ಬಂದಿದ್ದನು. ಆತ ಬರುವ ಬಗ್ಗೆ ವಿದ್ಯಾರ್ಥಿನಿಗೆ ತಿಳಿದಿತ್ತು ಎಂದು ಹೇಳಲಾಗುತ್ತಿದೆಯಾದರೂ, ಆ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಆತನ ವರ್ತನೆಯನ್ನು ಕಂಡ ವಿದ್ಯಾರ್ಥಿನಿಯ ಮನೆಯವರಿಗೆ ಗೊಂದಲ ಉಂಟಾಗಿತ್ತು.ಹಲವು ಸಂಶಯಗಳಿದ್ದ ಕಾರಣ ಮನೆಯವರು ವಿದ್ಯಾರ್ಥಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…