2023-24 ಒಳಗೆ ಎಲ್ಲ ಮನೆಗಳಿಗೆ ನೀರು ಸಂಪರ್ಕ ಮಾಡಲಾಗುವುದು: ಸಚಿವ ಕೆ.ಎಸ್ ಈಶ್ವರಪ್ಪ

February 12, 2022
10:50 PM

ಜಲಜೀವ ಜೀವನ ಮೀಷನ್ ಯೋಜನೆಯ ಅಡಿಯಲ್ಲಿ 2023-24 ರೊಳಗೆ ರಾಜ್ಯ ಗ್ರಾಮೀಣ ಪ್ರದೇಶದ ಎಲ್ಲ 97.91ಲಕ್ಷ ಮನೆಗಳಿಗೂ ನಲ್ಲಿ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡುವ ಗುರಿ ಸಾಧಿಸಲಾಗುವುದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ 2020-21 ರಲ್ಲಿ 3.43 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುತ್ತದೆ. 2021-22 ರಲ್ಲಿ 25.17 ಲಕ್ಷ ಮನೆಗಳಿಗೆ ನೀರು ಸಂಪರ್ಕ ಕಲ್ಪಿಸುವ ಗುರಿ ಇದೆ ಎಂದು ಮಹಿತಿಯನ್ನು ನೀಡಿದ್ದಾರೆ. ಜಲಜೀವನ ಮೀಷನ್ ಯೋಜನೆಯ ಅಡಿ 16 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಪ್ರಸ್ತಾವಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಕಾಮಗಾರಿಗಳ ಮೂಲಕ 6,357 ಹಳ್ಳಿಗಳ 6.17 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror