ಜಲಜೀವ ಜೀವನ ಮೀಷನ್ ಯೋಜನೆಯ ಅಡಿಯಲ್ಲಿ 2023-24 ರೊಳಗೆ ರಾಜ್ಯ ಗ್ರಾಮೀಣ ಪ್ರದೇಶದ ಎಲ್ಲ 97.91ಲಕ್ಷ ಮನೆಗಳಿಗೂ ನಲ್ಲಿ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡುವ ಗುರಿ ಸಾಧಿಸಲಾಗುವುದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ 2020-21 ರಲ್ಲಿ 3.43 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುತ್ತದೆ. 2021-22 ರಲ್ಲಿ 25.17 ಲಕ್ಷ ಮನೆಗಳಿಗೆ ನೀರು ಸಂಪರ್ಕ ಕಲ್ಪಿಸುವ ಗುರಿ ಇದೆ ಎಂದು ಮಹಿತಿಯನ್ನು ನೀಡಿದ್ದಾರೆ. ಜಲಜೀವನ ಮೀಷನ್ ಯೋಜನೆಯ ಅಡಿ 16 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಪ್ರಸ್ತಾವಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಕಾಮಗಾರಿಗಳ ಮೂಲಕ 6,357 ಹಳ್ಳಿಗಳ 6.17 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…