ಜಲಜೀವ ಜೀವನ ಮೀಷನ್ ಯೋಜನೆಯ ಅಡಿಯಲ್ಲಿ 2023-24 ರೊಳಗೆ ರಾಜ್ಯ ಗ್ರಾಮೀಣ ಪ್ರದೇಶದ ಎಲ್ಲ 97.91ಲಕ್ಷ ಮನೆಗಳಿಗೂ ನಲ್ಲಿ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡುವ ಗುರಿ ಸಾಧಿಸಲಾಗುವುದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ 2020-21 ರಲ್ಲಿ 3.43 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುತ್ತದೆ. 2021-22 ರಲ್ಲಿ 25.17 ಲಕ್ಷ ಮನೆಗಳಿಗೆ ನೀರು ಸಂಪರ್ಕ ಕಲ್ಪಿಸುವ ಗುರಿ ಇದೆ ಎಂದು ಮಹಿತಿಯನ್ನು ನೀಡಿದ್ದಾರೆ. ಜಲಜೀವನ ಮೀಷನ್ ಯೋಜನೆಯ ಅಡಿ 16 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಪ್ರಸ್ತಾವಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಕಾಮಗಾರಿಗಳ ಮೂಲಕ 6,357 ಹಳ್ಳಿಗಳ 6.17 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…