ಪುತ್ತೂರು ದೌರ್ಜನ್ಯ ಪ್ರಕರಣ | ಗಾಯಾಳುಗಳ ಭೇಟಿಯಾದ ಬಸನಗೌಡ ಪಾಟೀಲ್‌ ಯತ್ನಾಳ್‌ |

May 19, 2023
4:24 PM

ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದರು. ಈ ವೇಳೆ  ಅರುಣ್ ಕುಮಾರ್  ಪುತ್ತಿಲ ಹಾಗೂ ಬಿಜೆಪಿ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ, ಯಾವುದೇ ದೂರು ಬಂದೂ ಕ್ರಮ ಕೈಗೊಳ್ಳಬೇಕು ನಿಜ. ಆದರೆ ಈ ಮಾದರಿ ಹಲ್ಲೆ ಖಂಡನೀಯ ಎಂದು ಬಸವನಗೌಡ ಪಾಟೀಲ್‌ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror