ಪುತ್ತೂರು ದೌರ್ಜನ್ಯ ಪ್ರಕರಣ | ಗಾಯಾಳುಗಳ ಭೇಟಿಯಾದ ಬಸನಗೌಡ ಪಾಟೀಲ್‌ ಯತ್ನಾಳ್‌ |

May 19, 2023
4:24 PM

ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದರು. ಈ ವೇಳೆ  ಅರುಣ್ ಕುಮಾರ್  ಪುತ್ತಿಲ ಹಾಗೂ ಬಿಜೆಪಿ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು.

Advertisement

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ, ಯಾವುದೇ ದೂರು ಬಂದೂ ಕ್ರಮ ಕೈಗೊಳ್ಳಬೇಕು ನಿಜ. ಆದರೆ ಈ ಮಾದರಿ ಹಲ್ಲೆ ಖಂಡನೀಯ ಎಂದು ಬಸವನಗೌಡ ಪಾಟೀಲ್‌ ಹೇಳಿದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

2025 ರಲ್ಲಿ ಕುಬೇರ ರಾಜ ಯೋಗ | 7 ರಾಶಿಯವರಿಗೆ ಅದೃಷ್ಟದ ಪರ್ವ ಕಾಲ
March 29, 2025
7:11 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-03-2025 | ಕೆಲವು ಕಡೆ ಇಂದೂ ಮಳೆ | ಎ.2 ರಿಂದ ಮುಂಗಾರು ಪೂರ್ವ ಮಳೆಯ ಲಕ್ಷಣ |
March 28, 2025
3:02 PM
by: ಸಾಯಿಶೇಖರ್ ಕರಿಕಳ
ಪಪ್ಪಾಯಿ ಬೆಳೆ ಕಲಿಸಿದ ಕೃಷಿ ಪಾಠ | ಕೃಷಿ ಬದುಕಿಗೊಂದು ಸ್ಫೂರ್ತಿಯ ಮಾತು |
March 28, 2025
8:12 AM
by: ಮಹೇಶ್ ಪುಚ್ಚಪ್ಪಾಡಿ
7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಚಾರ್ ಧಾಮ್ ಹೇಮಕುಂಡ್ ಯಾತ್ರೆಗೆ ನೋಂದಾವಣೆ
March 28, 2025
8:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group