ಪುತ್ತೂರು ದೌರ್ಜನ್ಯ ಪ್ರಕರಣ | ಗಾಯಾಳುಗಳ ಭೇಟಿಯಾದ ಬಸನಗೌಡ ಪಾಟೀಲ್‌ ಯತ್ನಾಳ್‌ |

May 19, 2023
4:24 PM

ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದರು. ಈ ವೇಳೆ  ಅರುಣ್ ಕುಮಾರ್  ಪುತ್ತಿಲ ಹಾಗೂ ಬಿಜೆಪಿ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ, ಯಾವುದೇ ದೂರು ಬಂದೂ ಕ್ರಮ ಕೈಗೊಳ್ಳಬೇಕು ನಿಜ. ಆದರೆ ಈ ಮಾದರಿ ಹಲ್ಲೆ ಖಂಡನೀಯ ಎಂದು ಬಸವನಗೌಡ ಪಾಟೀಲ್‌ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror