Advertisement
Local mirror

ಪುತ್ತೂರು ದೌರ್ಜನ್ಯ ಪ್ರಕರಣ | ಗಾಯಾಳುಗಳ ಭೇಟಿಯಾದ ಬಸನಗೌಡ ಪಾಟೀಲ್‌ ಯತ್ನಾಳ್‌ |

Share

ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದರು. ಈ ವೇಳೆ  ಅರುಣ್ ಕುಮಾರ್  ಪುತ್ತಿಲ ಹಾಗೂ ಬಿಜೆಪಿ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದರು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ, ಯಾವುದೇ ದೂರು ಬಂದೂ ಕ್ರಮ ಕೈಗೊಳ್ಳಬೇಕು ನಿಜ. ಆದರೆ ಈ ಮಾದರಿ ಹಲ್ಲೆ ಖಂಡನೀಯ ಎಂದು ಬಸವನಗೌಡ ಪಾಟೀಲ್‌ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

16 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago