Advertisement
Political mirror

ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಫೈನಲ್ ಸಭೆ!

Share

ಸರ್ಕಾರ ರಚನೆ ಬಳಿಕ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟ ವಿಸ್ತರಣೆ ಮಾಡಿಕೊಳ್ಳೋಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಪೈಪೋಟಿಗೆ ಬಿದ್ದಿದ್ದಾರೆ. ಸಿಎಂ, ಡಿಸಿಎಂ ಸೇರಿ ಒಟ್ಟು 10 ಮಂದಿ ಈಗ ಸ್ಥಾನ ಪಡೆದಿದ್ದಾರೆ. ಇನ್ನು ಉಳಿದಿರುವ 23 ಸ್ಥಾನಗಳನ್ನು ಹಂಚಿಕೆ ಮಾಡಬೇಕಿದೆ.

ಒಟ್ಟಾರೆ ಸಚಿವ ಸಂಪುಟದಲ್ಲಿ (34 ಸ್ಥಾನ) ಜಾತಿ ಲೆಕ್ಕಾಚಾರದ ಪ್ರಕಾರ ಲಿಂಗಾಯತರಿಗೆ ಆರು, ಒಕ್ಕಲಿಗರಿಗೆ ಐದು, ಪರಿಶಿಷ್ಟರಿಗೆ 5, ಪರಿಶಿಷ್ಟಪಂಗಡಕ್ಕೆ 2, ಹಿಂದುಳಿದವರಿಗೆ 4, ಮುಸ್ಲಿಂ – 3, ಕುರುಬ -3, ಕ್ರೈಸ್ತರು, ಜೈನ, ಬ್ರಾಹ್ಮಣದಂತಹ ಸಮುದಾಯಗಳಿಗೆ ತಲಾ ಒಂದು ಸ್ಥಾನ ನೀಡುವ ಸಾಧ್ಯತೆಯಿದ್ದು, ಮೂರು ಸ್ಥಾನಗಳನ್ನು ಖಾಲಿ ಇಟ್ಟುಕೊಳ್ಳುವ ಸಾಧ್ಯತೆಯಿದೆ. ಸದ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಂಪುಟದಲ್ಲಿ 10 ಮಂದಿ ಇದ್ದು, ಬಾಕಿ ಉಳಿದ 24ರ ಪೈಕಿ 20 ಸ್ಥಾನಗಳನ್ನು ತುಂಬಿಕೊಳ್ಳುವ ಉದ್ದೇಶವಿದೆ. ಆದರೆ, ಒತ್ತಡ ತೀವ್ರವಾದರೆ ಇದು 21 ಅಥವಾ 22ಕ್ಕೂ ಹೆಚ್ಚಬಹುದು ಎಂದು ಮೂಲಗಳು ಹೇಳುತ್ತವೆ.

ಇಂದು ಸಚಿವ ಸಂಪುಟ ಫೈನಲ್ ಆಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ವೇಣುಗೋಪಾಲ್ ನಿವಾಸದಲ್ಲಿ ಹೈಕಮಾಂಡ್ ಮೀಟಿಂಗ್ ಇದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ಎರಡೂ ಫೈನಲ್ ಆಗುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಶುಕ್ರವಾರವೇ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

23 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

23 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago