ಮೊದಲ ಸಚಿವ ಸಂಪುಟದಲ್ಲೇ 5 ಗ್ಯಾರಂಟಿ ಯೋಜನೆಗಳು ಜಾರಿ: ರಾಹುಲ್ ಗಾಂಧಿ

May 20, 2023
2:42 PM

ಕರ್ನಾಟಕ ನೂತನ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕ ಸಚಿವರು ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ ರಾಜ್ಯದ ಜನತೆಗೆ ನಾವು ಕೊಟ್ಟ ಮಾತನ್ನು ಈಡೇರಿಸಿಕೊಳ್ಳುವ ಸಮಯ ಬಂದಿದೆ. ಇಂದು ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಂಪುಟದಲ್ಲೇ 5 ಗ್ಯಾರಂಟಿ ಯೋಜನೆಗಳು ಜಾರಿಗೆ ಬರಲಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿತಿಂಗಳು ಮಹಿಳೆಯರಿಗೆ 2 ಸಾವಿರ ರೂ, ಅನ್ನಭಾಗ್ಯ ಯೋಜನೆ-10 ಕೆಜಿ ಅಕ್ಕಿ ಉಚಿತ, ಗೃಹಜ್ಯೋತಿ- 200 ಯುನಿಟ್ ವಿದ್ಯುತ್ ಉಚಿತ, ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪಾಸ್ ಮಾತ್ರವಲ್ಲ, ಯುವನಿಧಿ ಪದವೀಧರರಿಗೆ 3,000 ರೂ. ಡಿಪ್ಲೋಮಾ ಮಾಡಿ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror