ಮೊದಲ ಸಚಿವ ಸಂಪುಟದಲ್ಲೇ 5 ಗ್ಯಾರಂಟಿ ಯೋಜನೆಗಳು ಜಾರಿ: ರಾಹುಲ್ ಗಾಂಧಿ

May 20, 2023
2:42 PM

ಕರ್ನಾಟಕ ನೂತನ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕ ಸಚಿವರು ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ ರಾಜ್ಯದ ಜನತೆಗೆ ನಾವು ಕೊಟ್ಟ ಮಾತನ್ನು ಈಡೇರಿಸಿಕೊಳ್ಳುವ ಸಮಯ ಬಂದಿದೆ. ಇಂದು ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಂಪುಟದಲ್ಲೇ 5 ಗ್ಯಾರಂಟಿ ಯೋಜನೆಗಳು ಜಾರಿಗೆ ಬರಲಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿತಿಂಗಳು ಮಹಿಳೆಯರಿಗೆ 2 ಸಾವಿರ ರೂ, ಅನ್ನಭಾಗ್ಯ ಯೋಜನೆ-10 ಕೆಜಿ ಅಕ್ಕಿ ಉಚಿತ, ಗೃಹಜ್ಯೋತಿ- 200 ಯುನಿಟ್ ವಿದ್ಯುತ್ ಉಚಿತ, ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪಾಸ್ ಮಾತ್ರವಲ್ಲ, ಯುವನಿಧಿ ಪದವೀಧರರಿಗೆ 3,000 ರೂ. ಡಿಪ್ಲೋಮಾ ಮಾಡಿ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror