ಕರ್ನಾಟಕ ನೂತನ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕ ಸಚಿವರು ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ ರಾಜ್ಯದ ಜನತೆಗೆ ನಾವು ಕೊಟ್ಟ ಮಾತನ್ನು ಈಡೇರಿಸಿಕೊಳ್ಳುವ ಸಮಯ ಬಂದಿದೆ. ಇಂದು ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಂಪುಟದಲ್ಲೇ 5 ಗ್ಯಾರಂಟಿ ಯೋಜನೆಗಳು ಜಾರಿಗೆ ಬರಲಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿತಿಂಗಳು ಮಹಿಳೆಯರಿಗೆ 2 ಸಾವಿರ ರೂ, ಅನ್ನಭಾಗ್ಯ ಯೋಜನೆ-10 ಕೆಜಿ ಅಕ್ಕಿ ಉಚಿತ, ಗೃಹಜ್ಯೋತಿ- 200 ಯುನಿಟ್ ವಿದ್ಯುತ್ ಉಚಿತ, ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪಾಸ್ ಮಾತ್ರವಲ್ಲ, ಯುವನಿಧಿ ಪದವೀಧರರಿಗೆ 3,000 ರೂ. ಡಿಪ್ಲೋಮಾ ಮಾಡಿ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…