Advertisement
Political mirror

ಮೊದಲ ಸಚಿವ ಸಂಪುಟದಲ್ಲೇ 5 ಗ್ಯಾರಂಟಿ ಯೋಜನೆಗಳು ಜಾರಿ: ರಾಹುಲ್ ಗಾಂಧಿ

Share

ಕರ್ನಾಟಕ ನೂತನ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕ ಸಚಿವರು ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ ರಾಜ್ಯದ ಜನತೆಗೆ ನಾವು ಕೊಟ್ಟ ಮಾತನ್ನು ಈಡೇರಿಸಿಕೊಳ್ಳುವ ಸಮಯ ಬಂದಿದೆ. ಇಂದು ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಂಪುಟದಲ್ಲೇ 5 ಗ್ಯಾರಂಟಿ ಯೋಜನೆಗಳು ಜಾರಿಗೆ ಬರಲಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿತಿಂಗಳು ಮಹಿಳೆಯರಿಗೆ 2 ಸಾವಿರ ರೂ, ಅನ್ನಭಾಗ್ಯ ಯೋಜನೆ-10 ಕೆಜಿ ಅಕ್ಕಿ ಉಚಿತ, ಗೃಹಜ್ಯೋತಿ- 200 ಯುನಿಟ್ ವಿದ್ಯುತ್ ಉಚಿತ, ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪಾಸ್ ಮಾತ್ರವಲ್ಲ, ಯುವನಿಧಿ ಪದವೀಧರರಿಗೆ 3,000 ರೂ. ಡಿಪ್ಲೋಮಾ ಮಾಡಿ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

4 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

4 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

6 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

9 hours ago