ಸಾಮಾನ್ಯವಾಗಿ ಹಿಂದುತ್ವದ ವಿಚಾರ ಕಾಂಗ್ರೆಸ್ನ ಗುರಿ ಎಂಬುವುದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿನವಾಗಲಿವೆ. ಯಾರನ್ನೋ ಓಲೈಸಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡುವ, ನೈತಿಕ ಪೊಲೀಸ್ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯುತ್ತದೆ ಎಂದು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪೊಲೀಸರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿ ಹರಿಹಾಯ್ದು ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…