ಸಾಮಾನ್ಯವಾಗಿ ಹಿಂದುತ್ವದ ವಿಚಾರ ಕಾಂಗ್ರೆಸ್ನ ಗುರಿ ಎಂಬುವುದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿನವಾಗಲಿವೆ. ಯಾರನ್ನೋ ಓಲೈಸಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡುವ, ನೈತಿಕ ಪೊಲೀಸ್ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯುತ್ತದೆ ಎಂದು ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪೊಲೀಸರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿ ಹರಿಹಾಯ್ದು ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…