ಕ್ಷಮೆ ಯಾಚಿಸದೇ ಇದ್ದರೆ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಗುವುದು :ಹರೀಶ್‌ ಕುಮಾರ್‌

May 26, 2023
10:33 AM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಕ್ಷಮೆ ಯಾಚಿಸಬೇಕು.ಇಲ್ಲದಿದ್ದರೆ ಅವರ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌  ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಹರೀಶ್ ಕುಮಾರ್‌ ಅವರು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು ಮೇ 22 ರಂದು ವಿಜಯೋತ್ಸವ ಮತ್ತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಈ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಪಕ್ಷ ಕಾನೂನಾತ್ಮಕವಾಗಿ ಚರ್ಚಿಸಿದೆ. ಪ್ರಥಮವಾಗಿ ಠಾಣೆಗಳಲ್ಲಿ ಪ್ರಕರಣ ದಾಖಲಿಸುವ ಕೆಲಸ ನಡೆಯುತ್ತದೆ. ಹರೀಶ್‌ ಪೂಂಜಾ ಕ್ಷಮೆ ಯಾಚಿಸದಿದ್ದರೆ, ಮುಂದಿನ ದಿನಗಳಲ್ಲಿ ಅವರ ವಿರುದ್ಧ ಮಾನ ನಷ್ಠ ಮೊಕದ್ದಮೆ ದಾಖಲಿಸಲಾಗುವುದು ಎ೦ದರು.

Advertisement
Advertisement

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror