ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರ

May 27, 2023
1:52 PM

ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟಕ್ಕೆ ಮೊದಲ ಬಾರಿಗೆ 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಬೆನ್ನಲ್ಲೇ ಇಂದು ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಮೂಲಕ ಇಂದು 24 ಮಂದಿ ನೂತನ ಸಚಿವರು ಸಿದ್ದರಾಮಯ್ಯ ಸಂಪುಟ ಸೇರಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ
ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ
July 4, 2026
12:16 PM
by: ದ ರೂರಲ್ ಮಿರರ್.ಕಾಂ
2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?
July 4, 2026
11:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror