Advertisement
Political mirror

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರ

Share

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

 

ಯಾರಿಗೆ ಯಾವ್ಯಾವ ಜವಾಬ್ದಾರಿ..?

 

ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ

ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ

ಡಾ.ಜಿ.ಪರಮೇಶ್ವರ್ -ಗೃಹ ಸಚಿವ

ಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

ಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ

ಕೆ.ಜೆ.ಜಾರ್ಜ್​ -ಇಂಧನ ಖಾತೆ

ಎಂ.ಬಿ.ಪಾಟೀಲ್ -ಐಟಿ, ಬಿಟಿ

ರಾಮಲಿಂಗಾ ರೆಡ್ಡಿ -ಸಾರಿಗೆ

ಸತೀಶ್ ಜಾರಕಿಹೊಳಿ -ಲೋಕಪಯೋಗಿ

ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್

ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್​​ ಅಂಡ್ ಅಲ್ಪಸಂಖ್ಯಾತ

ಕೃಷ್ಣ ಬೈರೇಗೌಡ -ಕಂದಾಯ

ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಚಲುವರಾಯಸ್ವಾಮಿ -ಕೃಷಿ

ಕೆ.ವೆಂಕಟೇಶ್ -ಪಶುಸಂಗೋಪನೆ

ಹೆಚ್​.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ

ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ

ಕೆ.ಎನ್.ರಾಜಣ್ಣ-ಸಹಕಾರ

ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ

ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ

ಆರ್​ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ

ಎಸ್​.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ

ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ

ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ

ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು

ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ

ರಹೀಂ ಖಾನ್ -ಪೌರಾಡಳಿತ

ಡಿ.ಸುಧಾಕರ್ -ಮೂಲಸೌಕರ್ಯ

ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ

ಎನ್​.ಎಸ್​.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ

ಭೈರತಿ ಸುರೇಶ್- ನಗರಾಭಿವೃದ್ಧಿ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಎಂ.ಸಿ.ಸುಧಾಕರ್-ವೈದ್ಯಕೀಯ

ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

47 minutes ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

1 hour ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

2 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

3 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

16 hours ago