Advertisement
Political mirror

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರ

Share

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

 

ಯಾರಿಗೆ ಯಾವ್ಯಾವ ಜವಾಬ್ದಾರಿ..?

 

ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ

ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ

ಡಾ.ಜಿ.ಪರಮೇಶ್ವರ್ -ಗೃಹ ಸಚಿವ

ಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

ಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ

ಕೆ.ಜೆ.ಜಾರ್ಜ್​ -ಇಂಧನ ಖಾತೆ

ಎಂ.ಬಿ.ಪಾಟೀಲ್ -ಐಟಿ, ಬಿಟಿ

ರಾಮಲಿಂಗಾ ರೆಡ್ಡಿ -ಸಾರಿಗೆ

ಸತೀಶ್ ಜಾರಕಿಹೊಳಿ -ಲೋಕಪಯೋಗಿ

ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್

ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್​​ ಅಂಡ್ ಅಲ್ಪಸಂಖ್ಯಾತ

ಕೃಷ್ಣ ಬೈರೇಗೌಡ -ಕಂದಾಯ

ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಚಲುವರಾಯಸ್ವಾಮಿ -ಕೃಷಿ

ಕೆ.ವೆಂಕಟೇಶ್ -ಪಶುಸಂಗೋಪನೆ

ಹೆಚ್​.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ

ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ

ಕೆ.ಎನ್.ರಾಜಣ್ಣ-ಸಹಕಾರ

ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ

ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ

ಆರ್​ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ

ಎಸ್​.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ

ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ

ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ

ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು

ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ

ರಹೀಂ ಖಾನ್ -ಪೌರಾಡಳಿತ

ಡಿ.ಸುಧಾಕರ್ -ಮೂಲಸೌಕರ್ಯ

ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ

ಎನ್​.ಎಸ್​.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ

ಭೈರತಿ ಸುರೇಶ್- ನಗರಾಭಿವೃದ್ಧಿ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಎಂ.ಸಿ.ಸುಧಾಕರ್-ವೈದ್ಯಕೀಯ

ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

9 hours ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

10 hours ago

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

1 day ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

1 day ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

1 day ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

2 days ago