Advertisement
Political mirror

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರ

Share

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

 

ಯಾರಿಗೆ ಯಾವ್ಯಾವ ಜವಾಬ್ದಾರಿ..?

 

ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ

ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ

ಡಾ.ಜಿ.ಪರಮೇಶ್ವರ್ -ಗೃಹ ಸಚಿವ

ಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

ಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ

ಕೆ.ಜೆ.ಜಾರ್ಜ್​ -ಇಂಧನ ಖಾತೆ

ಎಂ.ಬಿ.ಪಾಟೀಲ್ -ಐಟಿ, ಬಿಟಿ

ರಾಮಲಿಂಗಾ ರೆಡ್ಡಿ -ಸಾರಿಗೆ

ಸತೀಶ್ ಜಾರಕಿಹೊಳಿ -ಲೋಕಪಯೋಗಿ

ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್

ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್​​ ಅಂಡ್ ಅಲ್ಪಸಂಖ್ಯಾತ

ಕೃಷ್ಣ ಬೈರೇಗೌಡ -ಕಂದಾಯ

ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಚಲುವರಾಯಸ್ವಾಮಿ -ಕೃಷಿ

ಕೆ.ವೆಂಕಟೇಶ್ -ಪಶುಸಂಗೋಪನೆ

ಹೆಚ್​.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ

ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ

ಕೆ.ಎನ್.ರಾಜಣ್ಣ-ಸಹಕಾರ

ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ

ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ

ಆರ್​ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ

ಎಸ್​.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ

ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ

ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ

ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು

ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ

ರಹೀಂ ಖಾನ್ -ಪೌರಾಡಳಿತ

ಡಿ.ಸುಧಾಕರ್ -ಮೂಲಸೌಕರ್ಯ

ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ

ಎನ್​.ಎಸ್​.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ

ಭೈರತಿ ಸುರೇಶ್- ನಗರಾಭಿವೃದ್ಧಿ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಎಂ.ಸಿ.ಸುಧಾಕರ್-ವೈದ್ಯಕೀಯ

ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!

ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…

3 hours ago

ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ

ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…

3 hours ago

ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ

ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…

3 hours ago

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

10 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

10 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

10 hours ago