Advertisement
Political mirror

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರ

Share

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

 

ಯಾರಿಗೆ ಯಾವ್ಯಾವ ಜವಾಬ್ದಾರಿ..?

 

ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ

ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ

ಡಾ.ಜಿ.ಪರಮೇಶ್ವರ್ -ಗೃಹ ಸಚಿವ

ಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

ಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ

ಕೆ.ಜೆ.ಜಾರ್ಜ್​ -ಇಂಧನ ಖಾತೆ

ಎಂ.ಬಿ.ಪಾಟೀಲ್ -ಐಟಿ, ಬಿಟಿ

ರಾಮಲಿಂಗಾ ರೆಡ್ಡಿ -ಸಾರಿಗೆ

ಸತೀಶ್ ಜಾರಕಿಹೊಳಿ -ಲೋಕಪಯೋಗಿ

ಪ್ರಿಯಾಂಕ್ ಖರ್ಗೆ-ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್

ಜಮೀರ್ ಅಹ್ಮದ್ ಖಾನ್-ವಸತಿ, ವಕ್ಫ್​​ ಅಂಡ್ ಅಲ್ಪಸಂಖ್ಯಾತ

ಕೃಷ್ಣ ಬೈರೇಗೌಡ -ಕಂದಾಯ

ದಿನೇಶ್ ಗಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಚಲುವರಾಯಸ್ವಾಮಿ -ಕೃಷಿ

ಕೆ.ವೆಂಕಟೇಶ್ -ಪಶುಸಂಗೋಪನೆ

ಹೆಚ್​.ಸಿ.ಮಹಾದೇವಪ್ಪ -ಸಮಾಜ ಕಲ್ಯಾಣ ಇಲಾಖೆ

ಈಶ್ವರ್ ಖಂಡ್ರೆ-ಅರಣ್ಯ ಮತ್ತು ಪರಿಸರ

ಕೆ.ಎನ್.ರಾಜಣ್ಣ-ಸಹಕಾರ

ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ

ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ

ಆರ್​ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ

ಎಸ್​.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ

ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ

ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ

ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು

ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ

ರಹೀಂ ಖಾನ್ -ಪೌರಾಡಳಿತ

ಡಿ.ಸುಧಾಕರ್ -ಮೂಲಸೌಕರ್ಯ

ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ

ಎನ್​.ಎಸ್​.ಬೊಸೆರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ

ಭೈರತಿ ಸುರೇಶ್- ನಗರಾಭಿವೃದ್ಧಿ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಎಂ.ಸಿ.ಸುಧಾಕರ್-ವೈದ್ಯಕೀಯ

ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago