ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯಲ್ಲಿ ಕರ್ನಾಟಕ 60,000-65,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
20 ಕ್ಕೂ ಹೆಚ್ಚು ಕಂಪನಿಗಳು ಹಸಿರು ಇಂಧನ ತಂತ್ರಜ್ಞಾನಗಳು, ಹಾರ್ಡ್ವೇರ್ ಉತ್ಪಾದನೆ, ಆರೋಗ್ಯ ಮತ್ತು ಇತರ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲಿವೆ ಎಂದು ಬೊಮ್ಮಾಯಿ ತಮ್ಮ ನಾಲ್ಕು ದಿನಗಳ ದಾವೋಸ್ ಪ್ರವಾಸದಿಂದ ಹಿಂದಿರುಗಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ತಂತ್ರಜ್ಞಾನದ ನೆಲೆ ಮತ್ತು ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಬಗ್ಗೆ ಹೂಡಿಕೆದಾರರಲ್ಲಿ ಹೆಚ್ಚಿನ ವಿಶ್ವಾಸವಿದೆ ಎಂದು ತಿಳಿಸಿದ ಬೊಮ್ಮಾಯಿ, ರಾಜ್ಯದಿಂದ ಆಕರ್ಷಿತವಾದ ಹೂಡಿಕೆಗಳನ್ನು ಪಟ್ಟಿ ಮಾಡಿದರು. ‘ಹೊಸ ತಂತ್ರಜ್ಞಾನಗಳ ಮೇಲೆ ಹೂಡಿಕೆಯನ್ನು ಕರ್ನಾಟಕದಲ್ಲಿ ಮಾತ್ರ ಮಾಡಲು ಸಾಧ್ಯ ಎಂದು ಉದ್ಯಮಿಗಳು ಭಾವಿಸುತ್ತಾರೆ’ ಎಂದು ಸಿಎಂ ಹೇಳಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…