ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯಲ್ಲಿ ಕರ್ನಾಟಕ 60,000-65,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
20 ಕ್ಕೂ ಹೆಚ್ಚು ಕಂಪನಿಗಳು ಹಸಿರು ಇಂಧನ ತಂತ್ರಜ್ಞಾನಗಳು, ಹಾರ್ಡ್ವೇರ್ ಉತ್ಪಾದನೆ, ಆರೋಗ್ಯ ಮತ್ತು ಇತರ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲಿವೆ ಎಂದು ಬೊಮ್ಮಾಯಿ ತಮ್ಮ ನಾಲ್ಕು ದಿನಗಳ ದಾವೋಸ್ ಪ್ರವಾಸದಿಂದ ಹಿಂದಿರುಗಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ತಂತ್ರಜ್ಞಾನದ ನೆಲೆ ಮತ್ತು ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಬಗ್ಗೆ ಹೂಡಿಕೆದಾರರಲ್ಲಿ ಹೆಚ್ಚಿನ ವಿಶ್ವಾಸವಿದೆ ಎಂದು ತಿಳಿಸಿದ ಬೊಮ್ಮಾಯಿ, ರಾಜ್ಯದಿಂದ ಆಕರ್ಷಿತವಾದ ಹೂಡಿಕೆಗಳನ್ನು ಪಟ್ಟಿ ಮಾಡಿದರು. ‘ಹೊಸ ತಂತ್ರಜ್ಞಾನಗಳ ಮೇಲೆ ಹೂಡಿಕೆಯನ್ನು ಕರ್ನಾಟಕದಲ್ಲಿ ಮಾತ್ರ ಮಾಡಲು ಸಾಧ್ಯ ಎಂದು ಉದ್ಯಮಿಗಳು ಭಾವಿಸುತ್ತಾರೆ’ ಎಂದು ಸಿಎಂ ಹೇಳಿದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…