Advertisement
Political mirror

ಕರ್ನಾಟಕಕ್ಕೆ 60-65 ಸಾವಿರ ಕೋಟಿ ಹೂಡಿಕೆ…! | ಮುಖ್ಯಮಂತ್ರಿ ಆಶಾವಾದ |

Share

ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆಯಲ್ಲಿ ಕರ್ನಾಟಕ 60,000-65,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

20 ಕ್ಕೂ ಹೆಚ್ಚು ಕಂಪನಿಗಳು ಹಸಿರು ಇಂಧನ ತಂತ್ರಜ್ಞಾನಗಳು, ಹಾರ್ಡ್‌ವೇರ್ ಉತ್ಪಾದನೆ, ಆರೋಗ್ಯ ಮತ್ತು ಇತರ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲಿವೆ ಎಂದು ಬೊಮ್ಮಾಯಿ ತಮ್ಮ ನಾಲ್ಕು ದಿನಗಳ ದಾವೋಸ್ ಪ್ರವಾಸದಿಂದ ಹಿಂದಿರುಗಿದ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ತಂತ್ರಜ್ಞಾನದ ನೆಲೆ ಮತ್ತು ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಬಗ್ಗೆ ಹೂಡಿಕೆದಾರರಲ್ಲಿ ಹೆಚ್ಚಿನ ವಿಶ್ವಾಸವಿದೆ ಎಂದು ತಿಳಿಸಿದ ಬೊಮ್ಮಾಯಿ, ರಾಜ್ಯದಿಂದ ಆಕರ್ಷಿತವಾದ ಹೂಡಿಕೆಗಳನ್ನು ಪಟ್ಟಿ ಮಾಡಿದರು. ‘ಹೊಸ ತಂತ್ರಜ್ಞಾನಗಳ ಮೇಲೆ ಹೂಡಿಕೆಯನ್ನು ಕರ್ನಾಟಕದಲ್ಲಿ ಮಾತ್ರ ಮಾಡಲು ಸಾಧ್ಯ ಎಂದು ಉದ್ಯಮಿಗಳು ಭಾವಿಸುತ್ತಾರೆ’ ಎಂದು ಸಿಎಂ ಹೇಳಿದರು.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago