ಈ ಬಾರಿಯ ಚುನಾವಣೆ ಸತ್ಯ-ಅಸತ್ಯದ ನಡುವೆ ನಡೆದಿದೆ: ಯು.ಟಿ ಖಾದರ್

May 17, 2023
12:11 PM

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸತ್ಯ-ಅಸತ್ಯ, ಪ್ರಚಾರ-ಅಪಪ್ರಚಾರ, ಜ್ಞಾನ ಮತ್ತು ಅಜ್ಞಾನದ ನಡುವಿನಲ್ಲಿ ಚುನಾವಣೆಯಾಗಿದ್ದು, ಕೊನೆಗೂ ಮತದಾರರು ಜ್ಞಾನದ ಪರವಾಗಿ ನಿಂತಿದ್ದಾರೆ. ಮಾತ್ರವಲ್ಲ ಮಂಗಳೂರು ಕ್ಷೇತ್ರದ ಜನ ಸತತ ಐದನೇ ಬಾರಿಗೆ ನನ್ನನ್ನ ಗೆಲ್ಲಿಸಿದ್ದಾರೆ. ಆದುದರಿಂದ ಅಭಿಮಾನಿಗಳಿಗೆ ಹಿತೈಷಿಗಳಿಗೆ ಕೃತಜ್ಞತೆಗಳು ಎಂದು ಮಂಗಳೂರು ಕ್ಷೇತ್ರದ ವಿಜಯಿ ಅಭ್ಯರ್ಥಿ ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ.

ಕರಾವಳಿಯಲ್ಲಿ ಅಪಪ್ರಚಾರದ ಮೂಲಕವೇ ಮುಗ್ಧ ಜನರನ್ನು ವಂಚಿಸಲಾಗಿದೆ. ನನ್ನ ಪಕ್ಷದಲ್ಲೂ ಅಪಪ್ರಚಾರಗಳು ನಡೆಯುತ್ತದೆ. ಒಂದು ವೇಳೆ ಅಪಪ್ರಚಾರ ಇಲ್ಲದಿದ್ದರೆ ನಾನು ಇನ್ನು ಹೆಚ್ಚಿನ ಮತದಾನದಲ್ಲಿ ಗೆಲ್ಲುತ್ತಿದ್ದೆ, ಇನ್ನು ಮುಂದೆ ನಾವು ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮತ್ತು ಸಹೋರತೆಗೆ ಮೊದಲ ಅದ್ಯತೆ ಕೊಡುತ್ತೇವೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror