ಈ ಬಾರಿಯ ಚುನಾವಣೆ ಸತ್ಯ-ಅಸತ್ಯದ ನಡುವೆ ನಡೆದಿದೆ: ಯು.ಟಿ ಖಾದರ್

May 17, 2023
12:11 PM

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸತ್ಯ-ಅಸತ್ಯ, ಪ್ರಚಾರ-ಅಪಪ್ರಚಾರ, ಜ್ಞಾನ ಮತ್ತು ಅಜ್ಞಾನದ ನಡುವಿನಲ್ಲಿ ಚುನಾವಣೆಯಾಗಿದ್ದು, ಕೊನೆಗೂ ಮತದಾರರು ಜ್ಞಾನದ ಪರವಾಗಿ ನಿಂತಿದ್ದಾರೆ. ಮಾತ್ರವಲ್ಲ ಮಂಗಳೂರು ಕ್ಷೇತ್ರದ ಜನ ಸತತ ಐದನೇ ಬಾರಿಗೆ ನನ್ನನ್ನ ಗೆಲ್ಲಿಸಿದ್ದಾರೆ. ಆದುದರಿಂದ ಅಭಿಮಾನಿಗಳಿಗೆ ಹಿತೈಷಿಗಳಿಗೆ ಕೃತಜ್ಞತೆಗಳು ಎಂದು ಮಂಗಳೂರು ಕ್ಷೇತ್ರದ ವಿಜಯಿ ಅಭ್ಯರ್ಥಿ ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ.

Advertisement
Advertisement

ಕರಾವಳಿಯಲ್ಲಿ ಅಪಪ್ರಚಾರದ ಮೂಲಕವೇ ಮುಗ್ಧ ಜನರನ್ನು ವಂಚಿಸಲಾಗಿದೆ. ನನ್ನ ಪಕ್ಷದಲ್ಲೂ ಅಪಪ್ರಚಾರಗಳು ನಡೆಯುತ್ತದೆ. ಒಂದು ವೇಳೆ ಅಪಪ್ರಚಾರ ಇಲ್ಲದಿದ್ದರೆ ನಾನು ಇನ್ನು ಹೆಚ್ಚಿನ ಮತದಾನದಲ್ಲಿ ಗೆಲ್ಲುತ್ತಿದ್ದೆ, ಇನ್ನು ಮುಂದೆ ನಾವು ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮತ್ತು ಸಹೋರತೆಗೆ ಮೊದಲ ಅದ್ಯತೆ ಕೊಡುತ್ತೇವೆ ಎಂದು ಹೇಳಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಒಪ್ಪಂದು ರದ್ದು…! | ಭರವಸೆ ನೀಡಿದ ಕಾಂಗ್ರೆಸ್‌ |
April 24, 2024
2:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror