Advertisement
Local mirror

ಈ ಬಾರಿಯ ಚುನಾವಣೆ ಸತ್ಯ-ಅಸತ್ಯದ ನಡುವೆ ನಡೆದಿದೆ: ಯು.ಟಿ ಖಾದರ್

Share

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸತ್ಯ-ಅಸತ್ಯ, ಪ್ರಚಾರ-ಅಪಪ್ರಚಾರ, ಜ್ಞಾನ ಮತ್ತು ಅಜ್ಞಾನದ ನಡುವಿನಲ್ಲಿ ಚುನಾವಣೆಯಾಗಿದ್ದು, ಕೊನೆಗೂ ಮತದಾರರು ಜ್ಞಾನದ ಪರವಾಗಿ ನಿಂತಿದ್ದಾರೆ. ಮಾತ್ರವಲ್ಲ ಮಂಗಳೂರು ಕ್ಷೇತ್ರದ ಜನ ಸತತ ಐದನೇ ಬಾರಿಗೆ ನನ್ನನ್ನ ಗೆಲ್ಲಿಸಿದ್ದಾರೆ. ಆದುದರಿಂದ ಅಭಿಮಾನಿಗಳಿಗೆ ಹಿತೈಷಿಗಳಿಗೆ ಕೃತಜ್ಞತೆಗಳು ಎಂದು ಮಂಗಳೂರು ಕ್ಷೇತ್ರದ ವಿಜಯಿ ಅಭ್ಯರ್ಥಿ ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ.

Advertisement

ಕರಾವಳಿಯಲ್ಲಿ ಅಪಪ್ರಚಾರದ ಮೂಲಕವೇ ಮುಗ್ಧ ಜನರನ್ನು ವಂಚಿಸಲಾಗಿದೆ. ನನ್ನ ಪಕ್ಷದಲ್ಲೂ ಅಪಪ್ರಚಾರಗಳು ನಡೆಯುತ್ತದೆ. ಒಂದು ವೇಳೆ ಅಪಪ್ರಚಾರ ಇಲ್ಲದಿದ್ದರೆ ನಾನು ಇನ್ನು ಹೆಚ್ಚಿನ ಮತದಾನದಲ್ಲಿ ಗೆಲ್ಲುತ್ತಿದ್ದೆ, ಇನ್ನು ಮುಂದೆ ನಾವು ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮತ್ತು ಸಹೋರತೆಗೆ ಮೊದಲ ಅದ್ಯತೆ ಕೊಡುತ್ತೇವೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

6 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

7 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

7 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

7 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

7 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

7 hours ago