ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸತ್ಯ-ಅಸತ್ಯ, ಪ್ರಚಾರ-ಅಪಪ್ರಚಾರ, ಜ್ಞಾನ ಮತ್ತು ಅಜ್ಞಾನದ ನಡುವಿನಲ್ಲಿ ಚುನಾವಣೆಯಾಗಿದ್ದು, ಕೊನೆಗೂ ಮತದಾರರು ಜ್ಞಾನದ ಪರವಾಗಿ ನಿಂತಿದ್ದಾರೆ. ಮಾತ್ರವಲ್ಲ ಮಂಗಳೂರು ಕ್ಷೇತ್ರದ ಜನ ಸತತ ಐದನೇ ಬಾರಿಗೆ ನನ್ನನ್ನ ಗೆಲ್ಲಿಸಿದ್ದಾರೆ. ಆದುದರಿಂದ ಅಭಿಮಾನಿಗಳಿಗೆ ಹಿತೈಷಿಗಳಿಗೆ ಕೃತಜ್ಞತೆಗಳು ಎಂದು ಮಂಗಳೂರು ಕ್ಷೇತ್ರದ ವಿಜಯಿ ಅಭ್ಯರ್ಥಿ ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ.
ಕರಾವಳಿಯಲ್ಲಿ ಅಪಪ್ರಚಾರದ ಮೂಲಕವೇ ಮುಗ್ಧ ಜನರನ್ನು ವಂಚಿಸಲಾಗಿದೆ. ನನ್ನ ಪಕ್ಷದಲ್ಲೂ ಅಪಪ್ರಚಾರಗಳು ನಡೆಯುತ್ತದೆ. ಒಂದು ವೇಳೆ ಅಪಪ್ರಚಾರ ಇಲ್ಲದಿದ್ದರೆ ನಾನು ಇನ್ನು ಹೆಚ್ಚಿನ ಮತದಾನದಲ್ಲಿ ಗೆಲ್ಲುತ್ತಿದ್ದೆ, ಇನ್ನು ಮುಂದೆ ನಾವು ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮತ್ತು ಸಹೋರತೆಗೆ ಮೊದಲ ಅದ್ಯತೆ ಕೊಡುತ್ತೇವೆ ಎಂದು ಹೇಳಿದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…