ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸತ್ಯ-ಅಸತ್ಯ, ಪ್ರಚಾರ-ಅಪಪ್ರಚಾರ, ಜ್ಞಾನ ಮತ್ತು ಅಜ್ಞಾನದ ನಡುವಿನಲ್ಲಿ ಚುನಾವಣೆಯಾಗಿದ್ದು, ಕೊನೆಗೂ ಮತದಾರರು ಜ್ಞಾನದ ಪರವಾಗಿ ನಿಂತಿದ್ದಾರೆ. ಮಾತ್ರವಲ್ಲ ಮಂಗಳೂರು ಕ್ಷೇತ್ರದ ಜನ ಸತತ ಐದನೇ ಬಾರಿಗೆ ನನ್ನನ್ನ ಗೆಲ್ಲಿಸಿದ್ದಾರೆ. ಆದುದರಿಂದ ಅಭಿಮಾನಿಗಳಿಗೆ ಹಿತೈಷಿಗಳಿಗೆ ಕೃತಜ್ಞತೆಗಳು ಎಂದು ಮಂಗಳೂರು ಕ್ಷೇತ್ರದ ವಿಜಯಿ ಅಭ್ಯರ್ಥಿ ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ.
ಕರಾವಳಿಯಲ್ಲಿ ಅಪಪ್ರಚಾರದ ಮೂಲಕವೇ ಮುಗ್ಧ ಜನರನ್ನು ವಂಚಿಸಲಾಗಿದೆ. ನನ್ನ ಪಕ್ಷದಲ್ಲೂ ಅಪಪ್ರಚಾರಗಳು ನಡೆಯುತ್ತದೆ. ಒಂದು ವೇಳೆ ಅಪಪ್ರಚಾರ ಇಲ್ಲದಿದ್ದರೆ ನಾನು ಇನ್ನು ಹೆಚ್ಚಿನ ಮತದಾನದಲ್ಲಿ ಗೆಲ್ಲುತ್ತಿದ್ದೆ, ಇನ್ನು ಮುಂದೆ ನಾವು ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮತ್ತು ಸಹೋರತೆಗೆ ಮೊದಲ ಅದ್ಯತೆ ಕೊಡುತ್ತೇವೆ ಎಂದು ಹೇಳಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…