ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸತ್ಯ-ಅಸತ್ಯ, ಪ್ರಚಾರ-ಅಪಪ್ರಚಾರ, ಜ್ಞಾನ ಮತ್ತು ಅಜ್ಞಾನದ ನಡುವಿನಲ್ಲಿ ಚುನಾವಣೆಯಾಗಿದ್ದು, ಕೊನೆಗೂ ಮತದಾರರು ಜ್ಞಾನದ ಪರವಾಗಿ ನಿಂತಿದ್ದಾರೆ. ಮಾತ್ರವಲ್ಲ ಮಂಗಳೂರು ಕ್ಷೇತ್ರದ ಜನ ಸತತ ಐದನೇ ಬಾರಿಗೆ ನನ್ನನ್ನ ಗೆಲ್ಲಿಸಿದ್ದಾರೆ. ಆದುದರಿಂದ ಅಭಿಮಾನಿಗಳಿಗೆ ಹಿತೈಷಿಗಳಿಗೆ ಕೃತಜ್ಞತೆಗಳು ಎಂದು ಮಂಗಳೂರು ಕ್ಷೇತ್ರದ ವಿಜಯಿ ಅಭ್ಯರ್ಥಿ ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ.
ಕರಾವಳಿಯಲ್ಲಿ ಅಪಪ್ರಚಾರದ ಮೂಲಕವೇ ಮುಗ್ಧ ಜನರನ್ನು ವಂಚಿಸಲಾಗಿದೆ. ನನ್ನ ಪಕ್ಷದಲ್ಲೂ ಅಪಪ್ರಚಾರಗಳು ನಡೆಯುತ್ತದೆ. ಒಂದು ವೇಳೆ ಅಪಪ್ರಚಾರ ಇಲ್ಲದಿದ್ದರೆ ನಾನು ಇನ್ನು ಹೆಚ್ಚಿನ ಮತದಾನದಲ್ಲಿ ಗೆಲ್ಲುತ್ತಿದ್ದೆ, ಇನ್ನು ಮುಂದೆ ನಾವು ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮತ್ತು ಸಹೋರತೆಗೆ ಮೊದಲ ಅದ್ಯತೆ ಕೊಡುತ್ತೇವೆ ಎಂದು ಹೇಳಿದರು.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…