Advertisement
Local mirror

ಈ ಬಾರಿಯ ಚುನಾವಣೆ ಸತ್ಯ-ಅಸತ್ಯದ ನಡುವೆ ನಡೆದಿದೆ: ಯು.ಟಿ ಖಾದರ್

Share

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸತ್ಯ-ಅಸತ್ಯ, ಪ್ರಚಾರ-ಅಪಪ್ರಚಾರ, ಜ್ಞಾನ ಮತ್ತು ಅಜ್ಞಾನದ ನಡುವಿನಲ್ಲಿ ಚುನಾವಣೆಯಾಗಿದ್ದು, ಕೊನೆಗೂ ಮತದಾರರು ಜ್ಞಾನದ ಪರವಾಗಿ ನಿಂತಿದ್ದಾರೆ. ಮಾತ್ರವಲ್ಲ ಮಂಗಳೂರು ಕ್ಷೇತ್ರದ ಜನ ಸತತ ಐದನೇ ಬಾರಿಗೆ ನನ್ನನ್ನ ಗೆಲ್ಲಿಸಿದ್ದಾರೆ. ಆದುದರಿಂದ ಅಭಿಮಾನಿಗಳಿಗೆ ಹಿತೈಷಿಗಳಿಗೆ ಕೃತಜ್ಞತೆಗಳು ಎಂದು ಮಂಗಳೂರು ಕ್ಷೇತ್ರದ ವಿಜಯಿ ಅಭ್ಯರ್ಥಿ ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ.

ಕರಾವಳಿಯಲ್ಲಿ ಅಪಪ್ರಚಾರದ ಮೂಲಕವೇ ಮುಗ್ಧ ಜನರನ್ನು ವಂಚಿಸಲಾಗಿದೆ. ನನ್ನ ಪಕ್ಷದಲ್ಲೂ ಅಪಪ್ರಚಾರಗಳು ನಡೆಯುತ್ತದೆ. ಒಂದು ವೇಳೆ ಅಪಪ್ರಚಾರ ಇಲ್ಲದಿದ್ದರೆ ನಾನು ಇನ್ನು ಹೆಚ್ಚಿನ ಮತದಾನದಲ್ಲಿ ಗೆಲ್ಲುತ್ತಿದ್ದೆ, ಇನ್ನು ಮುಂದೆ ನಾವು ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮತ್ತು ಸಹೋರತೆಗೆ ಮೊದಲ ಅದ್ಯತೆ ಕೊಡುತ್ತೇವೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

35 minutes ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

11 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

11 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 days ago