ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸತ್ಯ-ಅಸತ್ಯ, ಪ್ರಚಾರ-ಅಪಪ್ರಚಾರ, ಜ್ಞಾನ ಮತ್ತು ಅಜ್ಞಾನದ ನಡುವಿನಲ್ಲಿ ಚುನಾವಣೆಯಾಗಿದ್ದು, ಕೊನೆಗೂ ಮತದಾರರು ಜ್ಞಾನದ ಪರವಾಗಿ ನಿಂತಿದ್ದಾರೆ. ಮಾತ್ರವಲ್ಲ ಮಂಗಳೂರು ಕ್ಷೇತ್ರದ ಜನ ಸತತ ಐದನೇ ಬಾರಿಗೆ ನನ್ನನ್ನ ಗೆಲ್ಲಿಸಿದ್ದಾರೆ. ಆದುದರಿಂದ ಅಭಿಮಾನಿಗಳಿಗೆ ಹಿತೈಷಿಗಳಿಗೆ ಕೃತಜ್ಞತೆಗಳು ಎಂದು ಮಂಗಳೂರು ಕ್ಷೇತ್ರದ ವಿಜಯಿ ಅಭ್ಯರ್ಥಿ ಮಾಜಿ ಸಚಿವ ಯು ಟಿ ಖಾದರ್ ಹೇಳಿದ್ದಾರೆ.
ಕರಾವಳಿಯಲ್ಲಿ ಅಪಪ್ರಚಾರದ ಮೂಲಕವೇ ಮುಗ್ಧ ಜನರನ್ನು ವಂಚಿಸಲಾಗಿದೆ. ನನ್ನ ಪಕ್ಷದಲ್ಲೂ ಅಪಪ್ರಚಾರಗಳು ನಡೆಯುತ್ತದೆ. ಒಂದು ವೇಳೆ ಅಪಪ್ರಚಾರ ಇಲ್ಲದಿದ್ದರೆ ನಾನು ಇನ್ನು ಹೆಚ್ಚಿನ ಮತದಾನದಲ್ಲಿ ಗೆಲ್ಲುತ್ತಿದ್ದೆ, ಇನ್ನು ಮುಂದೆ ನಾವು ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮತ್ತು ಸಹೋರತೆಗೆ ಮೊದಲ ಅದ್ಯತೆ ಕೊಡುತ್ತೇವೆ ಎಂದು ಹೇಳಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…