ಸೋತರೂ ಸುಳ್ಯದ ಅಭಿವೃದ್ಧಿಗೆ ದುಡಿಯುವೆ | ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ಹೇಳಿಕೆ |

May 17, 2023
8:09 PM

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದಕ್ಕಾಗಿ ಸುಳ್ಯದಲ್ಲಿಯೂ ಕಾಂಗ್ರೆಸ್‌ ಗೆಲುವು ಕಂಡಿದ್ದರೆ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗುತ್ತಿತ್ತು. ಆದರೆ ಈ ಸೋಲಿನಿಂದ ಬೇಸರವಿಲ್ಲ. ಸೋತರೂ ಕ್ಷೇತ್ರದಲ್ಲಿದ್ದುಕೊಂಡು ಜನರ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್‌ನ ಸುಳ್ಯದ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದ್ದಾರೆ.

ಸುಳ್ಯದಲ್ಲಿ ನಾವು ನಿರೀಕ್ಷಿಸಿದ ರೀತಿಯಲ್ಲಿ ಫಲಿತಾಂಶ ಬಂದಿದೆ. ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ. ನಾವು ಎಡವಿದ್ದೆಲ್ಲಿ ಎಂದು ಯೋಚಿಸಿ ತಿದ್ದಿಕೊಂಡು ಮುಂದಿನ ಚುನಾವಣೆಗೆ ಸಿದ್ಧರಾಗುತ್ತೇವೆ. ನಮ್ಮ ಸರಕಾರ ನೀಡಿರುವ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸಲು ನಾವು ಬದ್ಧರಾಗದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.

ಕಾಂಗ್ರೆಸ್ ರಾಜ್ಯ ವಕ್ತಾರ ಟಿ.ಎಂ ಶಹೀದ್, ತಾಲೂಕು ಪ್ರಚಾರ ಸಮಿತಿ ಸಂಚಾಲಕ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್ ಸಂಶುದ್ದೀನ್, ರಾಜೀವಿ ಆರ್. ರೈ , ಪಿ.ಎಸ್ ಗಂಗಾಧರ್, ಕಳಂಜ ವಿಶ್ವನಾಥ ರೈ. ಕೆ.ಎಂ ಮುಸ್ತಫಾ, ಸಿದ್ದೀಕ್ ಕೊಕ್ಕೋ, ಕೀರ್ತನ್ ಕೊಡೆಪಾಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರಿದ್ದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror