ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅದಕ್ಕಾಗಿ ಸುಳ್ಯದಲ್ಲಿಯೂ ಕಾಂಗ್ರೆಸ್ ಗೆಲುವು ಕಂಡಿದ್ದರೆ ಸಾಕಷ್ಟು ಅಭಿವೃದ್ಧಿ ಸಾಧ್ಯವಾಗುತ್ತಿತ್ತು. ಆದರೆ ಈ ಸೋಲಿನಿಂದ ಬೇಸರವಿಲ್ಲ. ಸೋತರೂ ಕ್ಷೇತ್ರದಲ್ಲಿದ್ದುಕೊಂಡು ಜನರ ಕೆಲಸ ಮಾಡುತ್ತೇನೆ ಎಂದು ಕಾಂಗ್ರೆಸ್ನ ಸುಳ್ಯದ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಹೇಳಿದ್ದಾರೆ.
ಸುಳ್ಯದಲ್ಲಿ ನಾವು ನಿರೀಕ್ಷಿಸಿದ ರೀತಿಯಲ್ಲಿ ಫಲಿತಾಂಶ ಬಂದಿದೆ. ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ. ನಾವು ಎಡವಿದ್ದೆಲ್ಲಿ ಎಂದು ಯೋಚಿಸಿ ತಿದ್ದಿಕೊಂಡು ಮುಂದಿನ ಚುನಾವಣೆಗೆ ಸಿದ್ಧರಾಗುತ್ತೇವೆ. ನಮ್ಮ ಸರಕಾರ ನೀಡಿರುವ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸಲು ನಾವು ಬದ್ಧರಾಗದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಹೇಳಿದರು.
ಕಾಂಗ್ರೆಸ್ ರಾಜ್ಯ ವಕ್ತಾರ ಟಿ.ಎಂ ಶಹೀದ್, ತಾಲೂಕು ಪ್ರಚಾರ ಸಮಿತಿ ಸಂಚಾಲಕ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್ ಸಂಶುದ್ದೀನ್, ರಾಜೀವಿ ಆರ್. ರೈ , ಪಿ.ಎಸ್ ಗಂಗಾಧರ್, ಕಳಂಜ ವಿಶ್ವನಾಥ ರೈ. ಕೆ.ಎಂ ಮುಸ್ತಫಾ, ಸಿದ್ದೀಕ್ ಕೊಕ್ಕೋ, ಕೀರ್ತನ್ ಕೊಡೆಪಾಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮೊದಲಾದವರಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…